AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ […]

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 16, 2020 | 2:23 PM

Share

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ ಎಂದು ಹೇಳಿದ್ದಾರೆ.

ಲಾಕ್ ಡೌನ್ ಜೊತೆ ಜೊತೆಗೆ ಪರೀಕ್ಷೆಗಳು ಹೆಚ್ಚಾಗಬೇಕು. ಹೆಚ್ಚು ಟೆಸ್ಟ್ ಮಾಡುವ ಗುರಿ ಹೊಂದಬೇಕಿದೆ. ಅಂದಾಜು 350 ಟೆಸ್ಟ್ ಗಳು ಪ್ರತಿ ಜಿಲ್ಲೆಯಲ್ಲಿಯೂ ಆಗುತ್ತಿದೆ. ಇದು ಸಾಕಾಗಲ್ಲ, ಮತ್ತಷ್ಟು ವೇಗವಾಗಿ ಪರೀಕ್ಷೆ ನಡೆಸಬೇಕು. ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಇಡೀ ದೇಶ ಒಂದಾಗಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ರಾಹುಲ್ ಗಾಂಧಿ ಆಶಿಸಿದರು.

ರಾಜ್ಯಗಳಿಗೆ ಬಾಕಿ GST ಹಣ ನೀಡಬೇಕು. ರಾಜ್ಯಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸ್ವಾತಂತ್ರ್ಯ ನೀಡಬೇಕು. ಆಹಾರ ಕೊರತೆ ಉಂಟಾಗಲಿದೆ. ಬಡವರಿಗೆ ಆಹಾರ ನೀಡಿ, ರೇಷನ್ ಕಾರ್ಡ್ ಇಲ್ಲದವರಿಗೂ ರೇಷನ್ ಪಡಿತರ ನೀಡಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಸರಕಾರದ ಬಳಿ ಇರುವ ಆಹಾರ ಬಡವರಿಗೆ ಸಿಗುತ್ತಿಲ್ಲ. ಇದು ನನಗೆ ಬೇಸರ ತರಿಸಿದೆ. ನಿರುದ್ಯೋಗದ ಬಗ್ಗೆಯೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಣ್ಣ ಉದ್ಯಮಗಳಿಗೆ ಪ್ಯಾಕೇಜ್ ತಯಾರು ಮಾಡಬೇಕು. ಸಣ್ಣ ಉದ್ಯಮದಾರರಿಗೆ ಸರ್ಕಾರ ಏನ್ ಮಾಡಲು ಹೊರಟಿದೆ ಎನ್ನುವುದನ್ದುನ ಬಹಿರಂಗಗೊಳಿಸಿ ಎಂದು ಅವರು ಕೇಂದ್ರವನ್ನು ಆಗ್ರಹಿಸಿದರು.

Published On - 1:53 pm, Thu, 16 April 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ