AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ […]

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​
ಸಾಧು ಶ್ರೀನಾಥ್​
|

Updated on:Apr 16, 2020 | 2:23 PM

Share

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ ಎಂದು ಹೇಳಿದ್ದಾರೆ.

ಲಾಕ್ ಡೌನ್ ಜೊತೆ ಜೊತೆಗೆ ಪರೀಕ್ಷೆಗಳು ಹೆಚ್ಚಾಗಬೇಕು. ಹೆಚ್ಚು ಟೆಸ್ಟ್ ಮಾಡುವ ಗುರಿ ಹೊಂದಬೇಕಿದೆ. ಅಂದಾಜು 350 ಟೆಸ್ಟ್ ಗಳು ಪ್ರತಿ ಜಿಲ್ಲೆಯಲ್ಲಿಯೂ ಆಗುತ್ತಿದೆ. ಇದು ಸಾಕಾಗಲ್ಲ, ಮತ್ತಷ್ಟು ವೇಗವಾಗಿ ಪರೀಕ್ಷೆ ನಡೆಸಬೇಕು. ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಇಡೀ ದೇಶ ಒಂದಾಗಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ರಾಹುಲ್ ಗಾಂಧಿ ಆಶಿಸಿದರು.

ರಾಜ್ಯಗಳಿಗೆ ಬಾಕಿ GST ಹಣ ನೀಡಬೇಕು. ರಾಜ್ಯಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸ್ವಾತಂತ್ರ್ಯ ನೀಡಬೇಕು. ಆಹಾರ ಕೊರತೆ ಉಂಟಾಗಲಿದೆ. ಬಡವರಿಗೆ ಆಹಾರ ನೀಡಿ, ರೇಷನ್ ಕಾರ್ಡ್ ಇಲ್ಲದವರಿಗೂ ರೇಷನ್ ಪಡಿತರ ನೀಡಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಸರಕಾರದ ಬಳಿ ಇರುವ ಆಹಾರ ಬಡವರಿಗೆ ಸಿಗುತ್ತಿಲ್ಲ. ಇದು ನನಗೆ ಬೇಸರ ತರಿಸಿದೆ. ನಿರುದ್ಯೋಗದ ಬಗ್ಗೆಯೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಣ್ಣ ಉದ್ಯಮಗಳಿಗೆ ಪ್ಯಾಕೇಜ್ ತಯಾರು ಮಾಡಬೇಕು. ಸಣ್ಣ ಉದ್ಯಮದಾರರಿಗೆ ಸರ್ಕಾರ ಏನ್ ಮಾಡಲು ಹೊರಟಿದೆ ಎನ್ನುವುದನ್ದುನ ಬಹಿರಂಗಗೊಳಿಸಿ ಎಂದು ಅವರು ಕೇಂದ್ರವನ್ನು ಆಗ್ರಹಿಸಿದರು.

Published On - 1:53 pm, Thu, 16 April 20

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!