ಪುರಿ ಜಗನ್ನಾಥ ರಥಯಾತ್ರೆಗೂ ಕೊರೊನಾ ಕಂಟಕ? ಪರಂಪರೆಗೆ ಅಪಚಾರವಾಗುತ್ತದಾ?

ಒಡಿಶಾ: ಪುರಿ ಜಗನ್ನಾಥ ರಥ ಯಾತ್ರೆ ಇಡೀ ವಿಶ್ವದ ಗಮನ ಸೆಳೆಯುವ ವಾರ್ಷಿಕ ಆಚರಣೆ. ಸಂಭ್ರಮ ಸಡಗರ, ಭಕ್ತಿ ಭಾವದಿಂದ ಲಕ್ಷಾಂತರ ಮಂದಿ ಸೇರುವ ಪುಣ್ಯ ದಿನವಿದು. ಈ ಬಾರಿ ಜೂನ್ 23 ಮಂಗಳವಾರದಂದು ನಡೆಯಬೇಕಿದೆ. ಆದರೆ ಈ ಬಾರಿ ನಡೆಯುತ್ತದಾ ಎಂಬ ಅನುಮಾನ ಕಾಡತೊಡಗಿದೆ.. ಇದಕ್ಕೆ ಬಾಧಕವಾಗಿರುವುದು ಮಹಾಮಾರಿ ಕೊರೊನಾ ಸೋಂಕು. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕಾರು ಮಂದಿಯೂ ಗುಂಪು ಸೇರಬಾರದು, ಸಣ್ಣಪುಟ್ಟ ಧಾರ್ಮಿಕ ಕಾರ್ಯಗಳನ್ನೂ ನಡೆಸಬಾರದು ಎಂಬ ಆದೇಶ ದೇಶದಲ್ಲಿ ಜಾರಿಯಲ್ಲಿದೆ. ಹೀಗಿರುವಾವ ಇನ್ನೆರಡು ತಿಂಗಳಲ್ಲಿ […]

ಪುರಿ ಜಗನ್ನಾಥ ರಥಯಾತ್ರೆಗೂ ಕೊರೊನಾ ಕಂಟಕ? ಪರಂಪರೆಗೆ ಅಪಚಾರವಾಗುತ್ತದಾ?
Follow us
| Updated By: KUSHAL V

Updated on:Jun 18, 2020 | 1:26 PM

ಒಡಿಶಾ: ಪುರಿ ಜಗನ್ನಾಥ ರಥ ಯಾತ್ರೆ ಇಡೀ ವಿಶ್ವದ ಗಮನ ಸೆಳೆಯುವ ವಾರ್ಷಿಕ ಆಚರಣೆ. ಸಂಭ್ರಮ ಸಡಗರ, ಭಕ್ತಿ ಭಾವದಿಂದ ಲಕ್ಷಾಂತರ ಮಂದಿ ಸೇರುವ ಪುಣ್ಯ ದಿನವಿದು. ಈ ಬಾರಿ ಜೂನ್ 23 ಮಂಗಳವಾರದಂದು ನಡೆಯಬೇಕಿದೆ. ಆದರೆ ಈ ಬಾರಿ ನಡೆಯುತ್ತದಾ ಎಂಬ ಅನುಮಾನ ಕಾಡತೊಡಗಿದೆ..

ಇದಕ್ಕೆ ಬಾಧಕವಾಗಿರುವುದು ಮಹಾಮಾರಿ ಕೊರೊನಾ ಸೋಂಕು. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕಾರು ಮಂದಿಯೂ ಗುಂಪು ಸೇರಬಾರದು, ಸಣ್ಣಪುಟ್ಟ ಧಾರ್ಮಿಕ ಕಾರ್ಯಗಳನ್ನೂ ನಡೆಸಬಾರದು ಎಂಬ ಆದೇಶ ದೇಶದಲ್ಲಿ ಜಾರಿಯಲ್ಲಿದೆ. ಹೀಗಿರುವಾವ ಇನ್ನೆರಡು ತಿಂಗಳಲ್ಲಿ ಪರಿಸ್ಥಿತಿ ತಿಳಿಗೊಂಡು ಯಾವುದೇ ಅಡಚಣೆಯಿಲ್ಲದೆ ಜಗನ್ನಾಥ ನ ರಥ ಯಾತ್ರೆ ಸುಲಲಿತವಾಗಿ ನಡೆಯುತ್ತದಾ? ಎಂಬುದೇ ಆತಂಕದ ವಿಚಾರವಾಗಿದೆ..

ಇದೇ ಕೊರೊನಾ ಸೋಂಕು ಆತಂಕದ ನಡುವೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚೆತ್ತುಕೊಂಡಿದೆ. ಕೇಂದ್ರ ಸಚಿವ ಪ್ರತಾಪ್​ ಸಾರಂಗಿ ಒಡಿಶಾ ಮುಖ್ಯಮಂತ್ರಿಗೆ ಪತ್ರ ಬರೆದು ರಥ ಯಾತ್ರೆ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ದೇವಸ್ಥಾನದ ಸಂಬಂಧಪಟ್ಟ ಆಚಾರ್ಯರುಗಳ ಜೊತೆ ಕೂಲಂಕಶವಾಗಿ ಚರ್ಚಿಸುವಂತೆ ಸೂಚಿಸಿದ್ದಾರೆ. ರಥ ಯಾತ್ರೆ ಪರಂಪರೆಗೆ ಯಾವುದೇ ಅಪಚಾರವಾಗದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿದ್ದಾರೆ.

Published On - 1:06 pm, Sat, 18 April 20

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ