AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 7:36 PM

Share

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು