AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 11, 2020 | 7:36 PM

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್