AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರದ ಗಡಿ ದಾಟಿಯೇ ಬಿಟ್ಟಿತು ಕೊರೊನಾ ಅಟ್ಟಹಾಸ

ನವದೆಹಲಿ: ಭಾರತದಲ್ಲಿ ಕೊರೊನಾ ರೌದ್ರಾವತಾರ ಮುಂದುವರೆದಿದೆ. ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 1,007 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 73 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಂದೇ ದಿನ ಭಾರತದಲ್ಲಿ ಅತಿಹೆಚ್ಚು ಜನರು ಬಲಿಯಾಗಿದ್ದಾರೆ. ಕೊರೊನಾ ವೈರಸ್ ಪೀಡಿತರ ಸಂಖ್ಯೆ 31,332ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,897 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7,696 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 22,629 ಕೊರೊನಾ ಸೋಂಕಿತರಿಗೆ […]

ಸಾವಿರದ ಗಡಿ ದಾಟಿಯೇ ಬಿಟ್ಟಿತು ಕೊರೊನಾ ಅಟ್ಟಹಾಸ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2020 | 10:32 AM

Share

ನವದೆಹಲಿ: ಭಾರತದಲ್ಲಿ ಕೊರೊನಾ ರೌದ್ರಾವತಾರ ಮುಂದುವರೆದಿದೆ. ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 1,007 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 73 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಂದೇ ದಿನ ಭಾರತದಲ್ಲಿ ಅತಿಹೆಚ್ಚು ಜನರು ಬಲಿಯಾಗಿದ್ದಾರೆ.

ಕೊರೊನಾ ವೈರಸ್ ಪೀಡಿತರ ಸಂಖ್ಯೆ 31,332ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,897 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7,696 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 22,629 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 9,318 ಕ್ಕೆ ಏರಿಕೆಯಾಗಿದೆ. ಗುಜರಾತ್​​ 3,744, ದೆಹಲಿ 3314, ಮಧ್ಯಪ್ರದೇಶ 2387, ರಾಜಸ್ಥಾನ 2364, ತಮಿಳುನಾಡು 2058 ಜನರಿಗೆ ಸೋಂಕು ತಗುಲಿದೆ.

Published On - 10:30 am, Wed, 29 April 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ