AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು. ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ […]

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?
ಆಯೇಷಾ ಬಾನು
| Edited By: |

Updated on:Jul 30, 2020 | 9:40 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು.

ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದ್ದು, ಧೂಮಪಾನಿಗಳು ಕೋವಿಡ್‌–19 ಅಪಾಯಕ್ಕೆ ಒಳಗಾಗುವ ಸಾಧ್ಯತೆ ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಂಬಾಕು ಉತ್ಪನ್ನಗಳ ಬಳಕೆಯಿಂದ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ತಂಬಾಕು ಸೇವಿಸುವ ಜನರು ಕೊರೊನಾಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಧೂಮಪಾನ ಸೇವಿಸುವುದನ್ನು ಬಿಟ್ಟರೆ ಕೊರೊನಾ ಕೊಂಚ ಮಟ್ಟಿಗೆ ಕಟ್ಟಿ ಹಾಕಬಹುದು.

Published On - 2:23 pm, Wed, 29 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ