Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು. ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ […]

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?
Follow us
ಆಯೇಷಾ ಬಾನು
| Updated By:

Updated on:Jul 30, 2020 | 9:40 PM

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು.

ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದ್ದು, ಧೂಮಪಾನಿಗಳು ಕೋವಿಡ್‌–19 ಅಪಾಯಕ್ಕೆ ಒಳಗಾಗುವ ಸಾಧ್ಯತೆ ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಂಬಾಕು ಉತ್ಪನ್ನಗಳ ಬಳಕೆಯಿಂದ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ತಂಬಾಕು ಸೇವಿಸುವ ಜನರು ಕೊರೊನಾಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಧೂಮಪಾನ ಸೇವಿಸುವುದನ್ನು ಬಿಟ್ಟರೆ ಕೊರೊನಾ ಕೊಂಚ ಮಟ್ಟಿಗೆ ಕಟ್ಟಿ ಹಾಕಬಹುದು.

Published On - 2:23 pm, Wed, 29 July 20

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?