AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು. ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ […]

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 9:40 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು.

ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದ್ದು, ಧೂಮಪಾನಿಗಳು ಕೋವಿಡ್‌–19 ಅಪಾಯಕ್ಕೆ ಒಳಗಾಗುವ ಸಾಧ್ಯತೆ ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಂಬಾಕು ಉತ್ಪನ್ನಗಳ ಬಳಕೆಯಿಂದ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ತಂಬಾಕು ಸೇವಿಸುವ ಜನರು ಕೊರೊನಾಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಧೂಮಪಾನ ಸೇವಿಸುವುದನ್ನು ಬಿಟ್ಟರೆ ಕೊರೊನಾ ಕೊಂಚ ಮಟ್ಟಿಗೆ ಕಟ್ಟಿ ಹಾಕಬಹುದು.

Published On - 2:23 pm, Wed, 29 July 20

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ