AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು. ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ […]

ಧೂಮಪಾನ ಸೇವನೆಯಿಂದ ಕೊರೊನಾಗೆ ಆಹ್ವಾನ! ಹೇಗೆ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 9:40 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನು ಕಪಿ ಮುಷ್ಟಿಯಲ್ಲಿ ಬಂಧಿಸಿದೆ. ಜನರನ್ನು ನರಳಾಡುವಂತೆ ಮಾಡಿದೆ. ಆದರೆ ಈಗ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಂದು ಭಯಾನಕ ಸುದ್ದಿ ಹೊರ ಹಾಕಿದೆ. ಅದೇ ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂಬುದು.

ಧೂಮಪಾನ ಆರೋಗ್ಯವನ್ನ ಹಾಳು ಮಾಡುತ್ತೆ. ಕ್ಯಾನ್ಸರ್​ಗೆ ಆಹ್ವಾನ ನೀಡುತ್ತೆ ಎಂದು ಗೊತ್ತಿದ್ದರೂ ಜನ ಧೂಮಪಾನ ಸೇವನೆ ಬಿಟ್ಟಿಲ್ಲ. ಆದರೆ ಈಗ ಕೊರೊನಾ ಕೂಡ ಧೂಮಪಾನ ಸೇವನೆ ಮಾಡುವವರ ಬೆನ್ನಿಗೆ ಬಿದ್ದಿದೆ. ಧೂಮಪಾನದ ವೇಳೆ ಕೈಯಿಂದ ಬಾಯಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಿದ್ದು, ಧೂಮಪಾನಿಗಳು ಕೋವಿಡ್‌–19 ಅಪಾಯಕ್ಕೆ ಒಳಗಾಗುವ ಸಾಧ್ಯತೆ ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಂಬಾಕು ಉತ್ಪನ್ನಗಳ ಬಳಕೆಯಿಂದ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ತಂಬಾಕು ಸೇವಿಸುವ ಜನರು ಕೊರೊನಾಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಧೂಮಪಾನ ಸೇವಿಸುವುದನ್ನು ಬಿಟ್ಟರೆ ಕೊರೊನಾ ಕೊಂಚ ಮಟ್ಟಿಗೆ ಕಟ್ಟಿ ಹಾಕಬಹುದು.

Published On - 2:23 pm, Wed, 29 July 20

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ