AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯವಾಗುತ್ತದಾ ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ […]

ಅಂತ್ಯವಾಗುತ್ತದಾ  ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?
ಸಾಧು ಶ್ರೀನಾಥ್​
|

Updated on:Apr 25, 2020 | 11:18 AM

Share

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.

ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ ಜನತೆ ಅರ್ಥಮಾಡಿಕೊಳ್ಳಲೇಬೇಕು. ಕೆಲ ಕ್ಷೇತ್ರಗಳಿಗಷ್ಟೇ ರಿಲೀಫ್ ಕೊಟ್ಟಿರೋದಕ್ಕೆ ಕಾರಣ ಕೊರೊನಾ ಕಂಟ್ರೋಲ್​ ಜೊತೆಗೆ ಕೇಂದ್ರ ಹಾಗೂ ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿದೂಗಿಸೋಕೆ. ಇವೆಲ್ಲವನ್ನೂ ಗಮದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಿದ್ದು, ಲಾಕ್​​ಡೌನ್​ನಿಂದ ಲಾಕ್ ಆಗಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

Published On - 10:50 am, Sat, 25 April 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ