AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯವಾಗುತ್ತದಾ ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ […]

ಅಂತ್ಯವಾಗುತ್ತದಾ  ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?
ಸಾಧು ಶ್ರೀನಾಥ್​
|

Updated on:Apr 25, 2020 | 11:18 AM

Share

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.

ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ ಜನತೆ ಅರ್ಥಮಾಡಿಕೊಳ್ಳಲೇಬೇಕು. ಕೆಲ ಕ್ಷೇತ್ರಗಳಿಗಷ್ಟೇ ರಿಲೀಫ್ ಕೊಟ್ಟಿರೋದಕ್ಕೆ ಕಾರಣ ಕೊರೊನಾ ಕಂಟ್ರೋಲ್​ ಜೊತೆಗೆ ಕೇಂದ್ರ ಹಾಗೂ ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿದೂಗಿಸೋಕೆ. ಇವೆಲ್ಲವನ್ನೂ ಗಮದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಿದ್ದು, ಲಾಕ್​​ಡೌನ್​ನಿಂದ ಲಾಕ್ ಆಗಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

Published On - 10:50 am, Sat, 25 April 20

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!