AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯವಾಗುತ್ತದಾ ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ […]

ಅಂತ್ಯವಾಗುತ್ತದಾ  ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?
ಸಾಧು ಶ್ರೀನಾಥ್​
|

Updated on:Apr 25, 2020 | 11:18 AM

Share

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.

ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ ಜನತೆ ಅರ್ಥಮಾಡಿಕೊಳ್ಳಲೇಬೇಕು. ಕೆಲ ಕ್ಷೇತ್ರಗಳಿಗಷ್ಟೇ ರಿಲೀಫ್ ಕೊಟ್ಟಿರೋದಕ್ಕೆ ಕಾರಣ ಕೊರೊನಾ ಕಂಟ್ರೋಲ್​ ಜೊತೆಗೆ ಕೇಂದ್ರ ಹಾಗೂ ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿದೂಗಿಸೋಕೆ. ಇವೆಲ್ಲವನ್ನೂ ಗಮದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಿದ್ದು, ಲಾಕ್​​ಡೌನ್​ನಿಂದ ಲಾಕ್ ಆಗಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

Published On - 10:50 am, Sat, 25 April 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ