AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯವಾಗುತ್ತದಾ ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ […]

ಅಂತ್ಯವಾಗುತ್ತದಾ  ಲಾಕ್​ಡೌನ್? ನಿಯಮ ಸಡಿಲಿಕೆ ಮುನ್ಸೂಚನೆ ಏನು ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 25, 2020 | 11:18 AM

Share

ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್​​ಡೌನ್​ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ಗೆ ಇನ್ನು 2 ದಿನ ಬಾಕಿ ಇರುವಂತೆಯೇ ಕೇಂದ್ರ ಸರ್ಕಾರ ಲಾಕ್​​​​ಡೌನ್​ ರೂಲ್ಸ್ ಸಡಿಲಿಸ್ತಿರೋದು ಅಚ್ಚರಿ ಮೂಡಿಸಿದೆ. ಮೇ 3ಕ್ಕೆ ಲಾಕ್​ಡೌನ್​ ಮುಂದುವರಿಯುತ್ತಾ? ಹಲವು ಕಟ್ಟುನಿಟ್ಟಿನ ನಿಯಮ ಜಾರಿ ಇರುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.

ಒಟ್ನಲ್ಲಿ ಇಲ್ಲಿ ಒಂದು ವಿಚಾರವನ್ನ ರಾಜ್ಯದ ಜನತೆ ಅರ್ಥಮಾಡಿಕೊಳ್ಳಲೇಬೇಕು. ಕೆಲ ಕ್ಷೇತ್ರಗಳಿಗಷ್ಟೇ ರಿಲೀಫ್ ಕೊಟ್ಟಿರೋದಕ್ಕೆ ಕಾರಣ ಕೊರೊನಾ ಕಂಟ್ರೋಲ್​ ಜೊತೆಗೆ ಕೇಂದ್ರ ಹಾಗೂ ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿದೂಗಿಸೋಕೆ. ಇವೆಲ್ಲವನ್ನೂ ಗಮದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಿದ್ದು, ಲಾಕ್​​ಡೌನ್​ನಿಂದ ಲಾಕ್ ಆಗಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

Published On - 10:50 am, Sat, 25 April 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!