AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ.. ಮುಂದೇನು?

ಕೊರೊನಾ ಹೆಸರು ಕೇಳಿದ್ರೆ ಸಾಕು ಎದೆ ಬಡಿತ ಹೆಚ್ಚಾಗುತ್ತಿದೆ. ಭಾರತದಲ್ಲಿ ಹೆಮ್ಮಾರಿ ಕೊರೊನಾದ ಅಟ್ಟಹಾಸ ಎಲ್ಲೆ ಮೀರಿ ಹೋಗಿದೆ. ವೈರಿ ವೈರಸ್ ದಾಳಿಗೆ ಎಲ್ಲರ ಜಂಘಾಬಲವೇ ಉಡುಗಿ ಹೋಗಿದೆ. ಸಿಕ್ಕಸಿಕ್ಕವರು ಸೋಂಕಿನ ತೆಕ್ಕೆಗೆ ಜಾರುತ್ತಿದ್ದಾರೆ. ಕೆಲವರಂತೂ ಸಾವಿನ ಮನೆ ಸೇರುತ್ತಿದ್ದಾರೆ. ಒಟ್ನಲ್ಲಿ ದೇಶದಲ್ಲಿ ಹೆಮ್ಮಾರಿಯ ರೌದ್ರನರ್ತನಕ್ಕೆ ಎಲ್ಲರೂ ನಲುಗಿ ಹೋಗಿದ್ದಾರೆ. ದೇಶದಲ್ಲಿ ಈವರೆಗೆ 6,25,544 ಜನರಿಗೆ ಕ್ರೂರಿ ವಕ್ಕರಿಸಿಕೊಂಡಿದೆ. ಅದರಲ್ಲೂ 18,213 213 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಔಟ್​ ಆಫ್​ ಕಂಟ್ರೋಲ್​ ಆದ ಕೊರೊನಾ ಮಹಾರಾಷ್ಟ್ರದಲ್ಲಿ […]

ಭಾರತದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ.. ಮುಂದೇನು?
KUSHAL V
| Edited By: |

Updated on: Jul 04, 2020 | 1:32 PM

Share

ಕೊರೊನಾ ಹೆಸರು ಕೇಳಿದ್ರೆ ಸಾಕು ಎದೆ ಬಡಿತ ಹೆಚ್ಚಾಗುತ್ತಿದೆ. ಭಾರತದಲ್ಲಿ ಹೆಮ್ಮಾರಿ ಕೊರೊನಾದ ಅಟ್ಟಹಾಸ ಎಲ್ಲೆ ಮೀರಿ ಹೋಗಿದೆ. ವೈರಿ ವೈರಸ್ ದಾಳಿಗೆ ಎಲ್ಲರ ಜಂಘಾಬಲವೇ ಉಡುಗಿ ಹೋಗಿದೆ. ಸಿಕ್ಕಸಿಕ್ಕವರು ಸೋಂಕಿನ ತೆಕ್ಕೆಗೆ ಜಾರುತ್ತಿದ್ದಾರೆ. ಕೆಲವರಂತೂ ಸಾವಿನ ಮನೆ ಸೇರುತ್ತಿದ್ದಾರೆ. ಒಟ್ನಲ್ಲಿ ದೇಶದಲ್ಲಿ ಹೆಮ್ಮಾರಿಯ ರೌದ್ರನರ್ತನಕ್ಕೆ ಎಲ್ಲರೂ ನಲುಗಿ ಹೋಗಿದ್ದಾರೆ. ದೇಶದಲ್ಲಿ ಈವರೆಗೆ 6,25,544 ಜನರಿಗೆ ಕ್ರೂರಿ ವಕ್ಕರಿಸಿಕೊಂಡಿದೆ. ಅದರಲ್ಲೂ 18,213 213 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಔಟ್​ ಆಫ್​ ಕಂಟ್ರೋಲ್​ ಆದ ಕೊರೊನಾ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಮಹಾಸ್ಫೋಟಗೊಂಡಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 6,364 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲೂ 192 ಜನರು ಕೊರೊನಾ ಕೂಪಕ್ಕೆ ಬಿದ್ದು ಅಸುನೀಗಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 1,92,990 ಮಂದಿ ಸೋಂಕಿತರಿದ್ದಾರೆ.

ತಮಿಳುನಾಡಿನಲ್ಲಿ 1 ಲಕ್ಷದ ಗಡಿ ದಾಟಿದ ಕ್ರೂರಿ ಕೊರೊನಾ! ಡೆಡ್ಲಿ ಕೊರೊನಾದ ಅಟ್ಟಹಾಸಕ್ಕೆ ತಮಿಳುನಾಡು ಕಂಗಾಲಾಗಿ ಹೋಗಿದೆ. ತಮಿಳುನಾಡಿನಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 4,329 ಜನರಿಗೆ ಸೋಂಕು ಪತ್ತೆಯಾಗಿದ್ದು 64 ಮಂದಿಯನ್ನ ಬಲಿ ಪಡೆದಿದೆ. ಈ ಮೂಲಕ ದ್ರಾವಿಡರ ನಾಡನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿ ಮುನ್ನುಗ್ಗಿದೆ.

ಬೇರೆ ಬೇರೆ ರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ ಹೀಗಿದೆ

ಒಟ್ನಲ್ಲಿ ದೇಶದಲ್ಲಿ ಕ್ರೂರಿ ಕೊರೊನಾ ತನ್ನ ಆರ್ಭಟ ಮುಂದುವರೆಸಿದೆ. ವೈರಸ್​ ಸಾಗಿದ ದಾರಿಯಲ್ಲೆಲ್ಲಾ ಸೋಂಕಿನ ನಂಜನ್ನ ಹರಡುತ್ತಿರೋ ಕೊರೊನಾ ಸದ್ದೇ ಇಲ್ಲದೆ ದಾಳಿ ಮಾಡ್ತಿದೆ. ಡೆಡ್ಲಿ ಕೊರೊನಾ ಅಟ್ಟಹಾಸಕ್ಕೆ ಇಡೀ ದೇಶವೇ ನಡುಗಿ ಹೋಗಿದ್ದು ಮುಂದೇನು ಕಾದಿದ್ಯೋ ಅನ್ನೋ ಭೀತಿ ಶುರುವಾಗಿದೆ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ