AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ. ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ […]

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!
ಸಾಧು ಶ್ರೀನಾಥ್​
|

Updated on:Mar 03, 2020 | 12:38 PM

Share

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ.

ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ ವ್ಯಕ್ತಿ ಅಲೆದಾಡುತ್ತಿದ್ದಾನೆ. ಆತನನ್ನು ನೋಡಿ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ತಪ್ಪಿಸಿಕೊಂಡು ಓಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕ ಶೌಚಾಲಯವನ್ನು ಟೆಕ್ಕಿ ಬಳಸಿರುವ ಕಾರಣ ವೈರಸ್ ಸೋಂಕಿತ ಟೆಕ್ಕಿ ಬಳಸಿದ ಶೌಚಾಲಯ ಬಳಸುವುದಕ್ಕೆ ಆಸ್ಪತ್ರೆ ವೈದ್ಯರು, ರೋಗಿಗಳ ಹಾಗೂ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ.

Published On - 12:37 pm, Tue, 3 March 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?