AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ. ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ […]

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 12:38 PM

Share

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ.

ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ ವ್ಯಕ್ತಿ ಅಲೆದಾಡುತ್ತಿದ್ದಾನೆ. ಆತನನ್ನು ನೋಡಿ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ತಪ್ಪಿಸಿಕೊಂಡು ಓಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕ ಶೌಚಾಲಯವನ್ನು ಟೆಕ್ಕಿ ಬಳಸಿರುವ ಕಾರಣ ವೈರಸ್ ಸೋಂಕಿತ ಟೆಕ್ಕಿ ಬಳಸಿದ ಶೌಚಾಲಯ ಬಳಸುವುದಕ್ಕೆ ಆಸ್ಪತ್ರೆ ವೈದ್ಯರು, ರೋಗಿಗಳ ಹಾಗೂ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ.

Published On - 12:37 pm, Tue, 3 March 20

Follow Us
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ