AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ. ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ […]

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 12:38 PM

Share

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ.

ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ ವ್ಯಕ್ತಿ ಅಲೆದಾಡುತ್ತಿದ್ದಾನೆ. ಆತನನ್ನು ನೋಡಿ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ತಪ್ಪಿಸಿಕೊಂಡು ಓಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕ ಶೌಚಾಲಯವನ್ನು ಟೆಕ್ಕಿ ಬಳಸಿರುವ ಕಾರಣ ವೈರಸ್ ಸೋಂಕಿತ ಟೆಕ್ಕಿ ಬಳಸಿದ ಶೌಚಾಲಯ ಬಳಸುವುದಕ್ಕೆ ಆಸ್ಪತ್ರೆ ವೈದ್ಯರು, ರೋಗಿಗಳ ಹಾಗೂ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ.

Published On - 12:37 pm, Tue, 3 March 20

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ