AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ. ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ […]

ಆಸ್ಪತ್ರೆಯಲ್ಲಿ ಟಾಯ್ಲೆಟ್​ಗಾಗಿ ಕೊರೊನಾ ಸೋಂಕಿತ ವ್ಯಕ್ತಿ ಅಲೆದಾಟ!
ಸಾಧು ಶ್ರೀನಾಥ್​
|

Updated on:Mar 03, 2020 | 12:38 PM

Share

ಹೈದರಾಬಾದ್: ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸದ್ಯ ಸೋಂಕಿತ ವ್ಯಕ್ತಿಗೆ ಗಾಂಧಿ ಆಸ್ಪತ್ರೆಯ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದರೆ ಇನ್ನುಳಿದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಚಿಂತಿಸಿದ್ದಾರೆ.

ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಶೌಚಾಲಯ ಸಮಸ್ಯೆ ಎದುರಾಗಿದೆ. ಶೌಚಾಲಯ ರೂಮ್​ಗಾಗಿ ಅಸ್ಪತ್ರೆಯಲ್ಲೆಲ್ಲಾ ಸೋಂಕಿತ ವ್ಯಕ್ತಿ ಅಲೆದಾಡುತ್ತಿದ್ದಾನೆ. ಆತನನ್ನು ನೋಡಿ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ತಪ್ಪಿಸಿಕೊಂಡು ಓಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕ ಶೌಚಾಲಯವನ್ನು ಟೆಕ್ಕಿ ಬಳಸಿರುವ ಕಾರಣ ವೈರಸ್ ಸೋಂಕಿತ ಟೆಕ್ಕಿ ಬಳಸಿದ ಶೌಚಾಲಯ ಬಳಸುವುದಕ್ಕೆ ಆಸ್ಪತ್ರೆ ವೈದ್ಯರು, ರೋಗಿಗಳ ಹಾಗೂ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ.

Published On - 12:37 pm, Tue, 3 March 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು