AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ

12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ
ಕೊವ್ಯಾಕ್ಸಿನ್​
TV9 Web
| Edited By: |

Updated on:Dec 25, 2021 | 9:42 PM

Share

ದೆಹಲಿ: ಭಾರತದಲ್ಲಿ ಮಕ್ಕಳಿಗೂ ಶೀಘ್ರ ಲಸಿಕೆ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (Drugs Controller General of India – DCGI) ಶನಿವಾರ (ಡಿ.25) ಅನುಮತಿ ನೀಡಿದ್ದಾರೆ. 12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಲಸಿಕೆಯನ್ನು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡಲು ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರವು ಈ ಮೊದಲು ಝೈಡಸ್ ಕ್ಯಾಡಿಲಾ ಕಂಪನಿಯ ಜೈಕೊವ್-2ಡಿ (ZyCoV-D) ಲಸಿಕೆಯನ್ನು ಈ ಮೊದಲೇ ಡಿಸಿಜಿಐ ಬಳಕೆಗೆ ಅನುಮತಿ ನೀಡಿತ್ತು.

ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಸರ್ಕಾರವು ಇನ್ನೂ ಆದೇಶ ಹೊರಡಿಸಬೇಕಿದೆ. ಮಕ್ಕಳಿಗೆ ನೀಡುವ ಇತರ ಲಸಿಕೆಗಳ ಜೊತೆಗೆ ಕೊವಿಡ್ ಲಸಿಕೆಯನ್ನು ಹೊಂದಿಸಬೇಕಿದೆ. ಈ ಸಂಬಂಧ ವಿವರವಾದ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಎರಡು ಡೋಸ್​ಗಳ ಲಸಿಕೆಯಾಗಿದೆ. ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಜೈಕೋವ್-2ಡಿ ಮೂರು ಡೋಸ್​ಗಳ ಲಸಿಕೆಯಾಗಿದೆ.

Published On - 9:18 pm, Sat, 25 December 21

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ