AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ

12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ
ಕೊವ್ಯಾಕ್ಸಿನ್​
TV9 Web
| Edited By: |

Updated on:Dec 25, 2021 | 9:42 PM

Share

ದೆಹಲಿ: ಭಾರತದಲ್ಲಿ ಮಕ್ಕಳಿಗೂ ಶೀಘ್ರ ಲಸಿಕೆ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (Drugs Controller General of India – DCGI) ಶನಿವಾರ (ಡಿ.25) ಅನುಮತಿ ನೀಡಿದ್ದಾರೆ. 12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಲಸಿಕೆಯನ್ನು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡಲು ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರವು ಈ ಮೊದಲು ಝೈಡಸ್ ಕ್ಯಾಡಿಲಾ ಕಂಪನಿಯ ಜೈಕೊವ್-2ಡಿ (ZyCoV-D) ಲಸಿಕೆಯನ್ನು ಈ ಮೊದಲೇ ಡಿಸಿಜಿಐ ಬಳಕೆಗೆ ಅನುಮತಿ ನೀಡಿತ್ತು.

ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಸರ್ಕಾರವು ಇನ್ನೂ ಆದೇಶ ಹೊರಡಿಸಬೇಕಿದೆ. ಮಕ್ಕಳಿಗೆ ನೀಡುವ ಇತರ ಲಸಿಕೆಗಳ ಜೊತೆಗೆ ಕೊವಿಡ್ ಲಸಿಕೆಯನ್ನು ಹೊಂದಿಸಬೇಕಿದೆ. ಈ ಸಂಬಂಧ ವಿವರವಾದ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಎರಡು ಡೋಸ್​ಗಳ ಲಸಿಕೆಯಾಗಿದೆ. ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಜೈಕೋವ್-2ಡಿ ಮೂರು ಡೋಸ್​ಗಳ ಲಸಿಕೆಯಾಗಿದೆ.

Published On - 9:18 pm, Sat, 25 December 21

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್