AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ

12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ
ಕೊವ್ಯಾಕ್ಸಿನ್​
TV9 Web
| Edited By: |

Updated on:Dec 25, 2021 | 9:42 PM

Share

ದೆಹಲಿ: ಭಾರತದಲ್ಲಿ ಮಕ್ಕಳಿಗೂ ಶೀಘ್ರ ಲಸಿಕೆ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (Drugs Controller General of India – DCGI) ಶನಿವಾರ (ಡಿ.25) ಅನುಮತಿ ನೀಡಿದ್ದಾರೆ. 12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಲಸಿಕೆಯನ್ನು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡಲು ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರವು ಈ ಮೊದಲು ಝೈಡಸ್ ಕ್ಯಾಡಿಲಾ ಕಂಪನಿಯ ಜೈಕೊವ್-2ಡಿ (ZyCoV-D) ಲಸಿಕೆಯನ್ನು ಈ ಮೊದಲೇ ಡಿಸಿಜಿಐ ಬಳಕೆಗೆ ಅನುಮತಿ ನೀಡಿತ್ತು.

ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಸರ್ಕಾರವು ಇನ್ನೂ ಆದೇಶ ಹೊರಡಿಸಬೇಕಿದೆ. ಮಕ್ಕಳಿಗೆ ನೀಡುವ ಇತರ ಲಸಿಕೆಗಳ ಜೊತೆಗೆ ಕೊವಿಡ್ ಲಸಿಕೆಯನ್ನು ಹೊಂದಿಸಬೇಕಿದೆ. ಈ ಸಂಬಂಧ ವಿವರವಾದ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಎರಡು ಡೋಸ್​ಗಳ ಲಸಿಕೆಯಾಗಿದೆ. ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಜೈಕೋವ್-2ಡಿ ಮೂರು ಡೋಸ್​ಗಳ ಲಸಿಕೆಯಾಗಿದೆ.

Published On - 9:18 pm, Sat, 25 December 21

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ