AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ

12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ
ಕೊವ್ಯಾಕ್ಸಿನ್​
TV9 Web
| Edited By: |

Updated on:Dec 25, 2021 | 9:42 PM

Share

ದೆಹಲಿ: ಭಾರತದಲ್ಲಿ ಮಕ್ಕಳಿಗೂ ಶೀಘ್ರ ಲಸಿಕೆ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (Drugs Controller General of India – DCGI) ಶನಿವಾರ (ಡಿ.25) ಅನುಮತಿ ನೀಡಿದ್ದಾರೆ. 12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಲಸಿಕೆಯನ್ನು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡಲು ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರವು ಈ ಮೊದಲು ಝೈಡಸ್ ಕ್ಯಾಡಿಲಾ ಕಂಪನಿಯ ಜೈಕೊವ್-2ಡಿ (ZyCoV-D) ಲಸಿಕೆಯನ್ನು ಈ ಮೊದಲೇ ಡಿಸಿಜಿಐ ಬಳಕೆಗೆ ಅನುಮತಿ ನೀಡಿತ್ತು.

ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಸರ್ಕಾರವು ಇನ್ನೂ ಆದೇಶ ಹೊರಡಿಸಬೇಕಿದೆ. ಮಕ್ಕಳಿಗೆ ನೀಡುವ ಇತರ ಲಸಿಕೆಗಳ ಜೊತೆಗೆ ಕೊವಿಡ್ ಲಸಿಕೆಯನ್ನು ಹೊಂದಿಸಬೇಕಿದೆ. ಈ ಸಂಬಂಧ ವಿವರವಾದ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಎರಡು ಡೋಸ್​ಗಳ ಲಸಿಕೆಯಾಗಿದೆ. ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಜೈಕೋವ್-2ಡಿ ಮೂರು ಡೋಸ್​ಗಳ ಲಸಿಕೆಯಾಗಿದೆ.

Published On - 9:18 pm, Sat, 25 December 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್