Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ

12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಮಕ್ಕಳಿಗೂ ಶೀಘ್ರ ಕೊರೊನಾ ಲಸಿಕೆ: ಕೊವ್ಯಾಕ್ಸಿನ್ ನೀಡಲು ಡಿಸಿಜಿಐ ಅನುಮತಿ
ಕೊವ್ಯಾಕ್ಸಿನ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 25, 2021 | 9:42 PM

ದೆಹಲಿ: ಭಾರತದಲ್ಲಿ ಮಕ್ಕಳಿಗೂ ಶೀಘ್ರ ಲಸಿಕೆ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (Drugs Controller General of India – DCGI) ಶನಿವಾರ (ಡಿ.25) ಅನುಮತಿ ನೀಡಿದ್ದಾರೆ. 12ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ.

ಲಸಿಕೆಯನ್ನು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡಲು ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರವು ಈ ಮೊದಲು ಝೈಡಸ್ ಕ್ಯಾಡಿಲಾ ಕಂಪನಿಯ ಜೈಕೊವ್-2ಡಿ (ZyCoV-D) ಲಸಿಕೆಯನ್ನು ಈ ಮೊದಲೇ ಡಿಸಿಜಿಐ ಬಳಕೆಗೆ ಅನುಮತಿ ನೀಡಿತ್ತು.

ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಸರ್ಕಾರವು ಇನ್ನೂ ಆದೇಶ ಹೊರಡಿಸಬೇಕಿದೆ. ಮಕ್ಕಳಿಗೆ ನೀಡುವ ಇತರ ಲಸಿಕೆಗಳ ಜೊತೆಗೆ ಕೊವಿಡ್ ಲಸಿಕೆಯನ್ನು ಹೊಂದಿಸಬೇಕಿದೆ. ಈ ಸಂಬಂಧ ವಿವರವಾದ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಭಾರತ್ ಬಯೊಟೆಕ್​ನ ಕೊವ್ಯಾಕ್ಸಿನ್ ಎರಡು ಡೋಸ್​ಗಳ ಲಸಿಕೆಯಾಗಿದೆ. ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಜೈಕೋವ್-2ಡಿ ಮೂರು ಡೋಸ್​ಗಳ ಲಸಿಕೆಯಾಗಿದೆ.

Published On - 9:18 pm, Sat, 25 December 21

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್