AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ: ಪ್ರಧಾನಿ ಭಾಷಣಕ್ಕೆ ಕೌಂಟ್​ಡೌನ್ ಶುರು

ಇಂದು ಬೆಳಗ್ಗೆ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ: ಪ್ರಧಾನಿ ಭಾಷಣಕ್ಕೆ ಕೌಂಟ್​ಡೌನ್ ಶುರು
ಪ್ರಧಾನಿ ನರೇಂದ್ರ ಮೋದಿ (FILE PHOTO)
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Dec 25, 2020 | 9:47 AM

Share

ದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ Live Updates ಟಿವಿ9 ಕನ್ನಡ ಡಿಜಿಟಲ್​ ವೆಬ್​ಸೈಟ್​ನಲ್ಲಿ ಲಭ್ಯ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಬಟನ್ ಒತ್ತುವ ಮೂಲಕ ಪಿಎಂ ಮೋದಿ ಅವರು ದೇಶದ 9 ಕೋಟಿ ಫಲಾನುಭವಿ ರೈತ ಕುಟುಂಬಗಳಿಗೆ ತಲಾ ₹ 2 ಸಾವಿರದಂತೆ ₹ 18 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಲಿದ್ದಾರೆ. ಈ ಪೈಕಿ ಇಂದು ರಾಜ್ಯದ 53,01,252 ರೈತರ ಖಾತೆಗೆ ಹಣ ಜಮೆಯಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ 6 ರಾಜ್ಯಗಳ ರೈತರ ಜತೆ ಸಂವಾದ ನಡೆಸಲಿದ್ದಾರೆ.

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟದ ನಡುವೆ ದೇಶಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೇದಿಕೆಯನ್ನು ಬಳಸಿಕೊಂಡು 3 ಕೃಷಿ ತಿದ್ದುಪಡಿ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಲು ಕೇಂದ್ರ ಯತ್ನಿಸಲಿದೆ.

ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ಗಣ್ಯರಿಂದ ಪುಷ್ಪನಮನ, ರೈತರ ಖಾತೆಗೆ ಬರಲಿದೆ ಕಿಸಾನ್ ಸಮ್ಮಾನ್ ಹಣ..

Published On - 9:46 am, Fri, 25 December 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ