AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Bengal Raja: ದೇಶದ ಅತ್ಯಂತ ಹಳೆಯ ರಾಯಲ್ ಬೆಂಗಾಲ್ ಟೈಗರ್ “ರಾಜಾ” ನಿಧನ

ಪಶ್ಚಿಮ ಬಂಗಾಳದಲ್ಲಿ ಸೆರೆಯಲ್ಲಿದ್ದ ಅತ್ಯಂತ ಹಳೆಯ ರಾಯಲ್ ಬೆಂಗಾಲ್ ಹುಲಿ, ಅಲಿಪುರ್ದೌರ್ ಜಿಲ್ಲೆಯ ಜಲ್ದಪಾರಾ ಅರಣ್ಯದಲ್ಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Royal Bengal Raja: ದೇಶದ ಅತ್ಯಂತ ಹಳೆಯ ರಾಯಲ್ ಬೆಂಗಾಲ್ ಟೈಗರ್ ರಾಜಾ ನಿಧನ
"Raja" passes away
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 11, 2022 | 7:01 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸೆರೆಯಲ್ಲಿದ್ದ ಅತ್ಯಂತ ಹಳೆಯ ರಾಯಲ್ ಬೆಂಗಾಲ್ ಹುಲಿ, ಅಲಿಪುರ್ದೌರ್ ಜಿಲ್ಲೆಯ ಜಲ್ದಪಾರಾ ಅರಣ್ಯದಲ್ಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹುಲಿಯ  25 ನೇ ಹುಟ್ಟುಹಬ್ಬವನ್ನು ಕಳೆದ ವರ್ಷ ಆಗಸ್ಟ್ 23 ರಂದು ಅರಣ್ಯ ಇಲಾಖೆಯು ಸಂಭ್ರಮದಿಂದ ಆಚರಣೆ ಮಾಡಿ್ತ್ತು.  2008 ರಲ್ಲಿ ಮೊಸಳೆ ದಾಳಿಯಿಂದ ಬದುಕುಳಿದ ನಂತರ  ಹೊಸ ಜೀವನವನ್ನು ಪಡೆದಿತ್ತು,  ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹುಲಿಯು ಇತ್ತೀಚಿನ ದಿನಗಳಲ್ಲಿ ಗಂಭೀರ ಅನಾರೋಗ್ಯದ ಯಾವುದೇ ಲಕ್ಷಣಗಳು ಕಂಡು ಬಂದಿರಲಿಲ್ಲ.  ಪಶುವೈದ್ಯರು ಅವರ ಸಾವಿಗೆ ಕಾರಣವನ್ನು ವೃದ್ಧಾಪ್ಯ ಸಂಬಂಧಿತ ಸಮಸ್ಯೆಗಳು ಎಂದು ಹೇಳಿದ್ದಾರೆ. ರಾಯ್ ಪ್ರಕಾರ, ಇದು 25 ವರ್ಷ , 10 ತಿಂಗಳ ವಯಸ್ಸಿನಲ್ಲಿ  ಸಾವನ್ನಪ್ಪಿದೆ. ಇದು ರಾಜ್ಯದ  ರಾಯಲ್ ಬೆಂಗಾಲ್ ಟೈಗರ್‌ಗಳಲ್ಲಿ  ಅತ್ಯಂತ ಹಳೆಯದು ಎಂದಿದ್ದಾರೆ.

ರಾಜಾ ದೇಶದ ಅತ್ಯಂತ ಹಳೆಯ ರಾಯಲ್ ಬೆಂಗಾಲ್ ಹುಲಿಯೇ ಎಂದು  ಮೊದಲು ಅಧಿಕಾರಿಗಳು ಹೇಳಿರಲಿಲ್ಲ. ಒಮದು ಹುಲಿಯು  ಸಾಮಾನ್ಯವಾಗಿ 20 ವರ್ಷಗಳಿಗಿಂತ ಹೆಚ್ಚು ಬದುಕುವುದಿಲ್ಲ ಎಂದು ಹೇಳಿದರು. 2008 ರಿಂದ ದಕ್ಷಿಣ ಖಯೇರ್‌ಬರಿ ಹುಲಿ ಪಾರುಗಾಣಿಕಾ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದ ರಾಜಾ, ಸುಂದರ್‌ಬನ್ಸ್‌ನ ಕ್ರೀಕ್‌ನಲ್ಲಿ ಈಜುತ್ತಿದ್ದಾಗ ಮೊಸಳೆ ದಾಳಿಯಲ್ಲಿ ತನ್ನ ಒಂದು ಕಾಲನ್ನು ಕಳೆದುಕೊಂಡಿತ್ತು, ಇದು  ಕೃತಕ ಕಾಲಿನ ಮೂಲಕ ನಡೆಯುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ: ಜುಲೈ 21 ರಂದು ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ಇ.ಡಿ. ಹೊಸ ಸಮನ್ಸ್

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ಪ್ರತಿಯೊಂದಕ್ಕೂ ಇದು ಪ್ರತಿಕ್ರಿಯೆ ನೀಡುತ್ತಿತ್ತು, ಜೊತೆಗೆ ಎಲ್ಲವನ್ನು ಅರ್ಥ ಮಾಡಿಕೊಳ್ಳುತ್ತಿದ್ದ ಹುಲಿ, ಇದು ಯಾವುದೇ ರೀತಿ ತೊಂದರೆಯನ್ನು ಮಾಡಿಲ್ಲ, ಪಶುವೈದ್ಯರು ನೀಡುತ್ತಿದ್ದ ಪ್ರತಿಯೊಂದು ಚಿಕಿತ್ಸೆಗೂ ಸ್ಪಂದಿಸುತ್ತಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ