AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೋಟಿಯತ್ತ ಕೊರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣ ಸಮಾಧಾನಕರ

ನವದೆಹಲಿ: ಕಳೆದ 24ಗಂಟೆಯಲ್ಲಿ ದೇಶದಲ್ಲಿ 46,232 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್​ -19 ಸೋಂಕಿತರ ಸಂಖ್ಯೆ 90,50,597 (90.50 ಲಕ್ಷ)ಕ್ಕೆ ಏರಿಕೆಯಾಗಿದೆ. ಹಾಗೇ ಒಂದು ದಿನದಲ್ಲಿ 564 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,32, 726ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ ರಿಕವರಿ ರೇಟ್​ ಶೇ. 93.67 ಇನ್ನು 24 ಗಂಟೆಯಲ್ಲಿ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೇವಲ 4,39,747 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ ಕೊರೊನಾದಿಂದ ಮುಕ್ತರಾದವರ […]

ದೇಶದಲ್ಲಿ ಕೋಟಿಯತ್ತ ಕೊರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣ ಸಮಾಧಾನಕರ
ಪೃಥ್ವಿಶಂಕರ
| Edited By: |

Updated on: Nov 21, 2020 | 3:22 PM

Share

ನವದೆಹಲಿ: ಕಳೆದ 24ಗಂಟೆಯಲ್ಲಿ ದೇಶದಲ್ಲಿ 46,232 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್​ -19 ಸೋಂಕಿತರ ಸಂಖ್ಯೆ 90,50,597 (90.50 ಲಕ್ಷ)ಕ್ಕೆ ಏರಿಕೆಯಾಗಿದೆ. ಹಾಗೇ ಒಂದು ದಿನದಲ್ಲಿ 564 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,32, 726ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದ ರಿಕವರಿ ರೇಟ್​ ಶೇ. 93.67 ಇನ್ನು 24 ಗಂಟೆಯಲ್ಲಿ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೇವಲ 4,39,747 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ ಕೊರೊನಾದಿಂದ ಮುಕ್ತರಾದವರ ಸಂಖ್ಯೆ 84, 78, 124. ಸದ್ಯ ದೇಶದ ರಿಕವರಿ ರೇಟ್​ ಶೇ.93.67 ಮತ್ತು ಸಾವಿನ ದರ ಶೇ.1.47ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ನವೆಂಬರ್​ 20ರವರೆಗೆ ಒಟ್ಟಾರೆ 13.06 ಕೋಟಿ ಜನರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿದೆ. 24 ಗಂಟೆಯಲ್ಲಿ 564 ಮಂದಿ ಮೃತಪಟ್ಟಿದ್ದು, ಅದರಲ್ಲಿ 155 ಸಾವು ಮಹಾರಾಷ್ಟ್ರ, 118 ದೆಹಲಿ, 50 ಪಶ್ಚಿಮ ಬಂಗಾಳ, 28 ಕೇರಳ, 25 ಹರ್ಯಾಣ, 20 ಉತ್ತರ ಪ್ರದೇಶದಿಂದ ವರದಿಯಾಗಿದೆ.  ಒಟ್ಟಾರೆ ಸಾವಿನ ಸಂಖ್ಯೆ ನೋಡಿದರೂ ಮಹಾರಾಷ್ಟ್ರದಲ್ಲೇ ಅತ್ಯಂತ ಹೆಚ್ಚು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ