AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ. ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರದ ನಿಯಮಗಳ ಪ್ರಕಾರವೇ […]

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಮದುವೆ ದಿನವೇ ಕೊರೊನಾ ಪಾಸಿಟಿವ್, PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
Skanda
| Edited By: |

Updated on: Dec 07, 2020 | 12:06 PM

Share

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ.

ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸರ್ಕಾರದ ನಿಯಮಗಳ ಪ್ರಕಾರವೇ ಮದುವೆ ನಡೆಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಪಿಪಿಇ ಕಿಟ್ ಧರಿಸಿ ಹಸೆಮಣೆ ಏರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನ ತರಹೇವಾರಿ ಕಮೆಂಟ್ ಮಾಡಿದ್ದಾರೆ.

ಕೊರೊನಾ ಸಮಯದಲ್ಲಿ ಮತ್ತೆ ತಲೆ ಎತ್ತಿದ ಬಾಲ್ಯ ವಿವಾಹ ಪದ್ಧತಿ, 6 ತಿಂಗಳಲ್ಲಿ 1,791ಕೇಸ್ ದಾಖಲು

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ