AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ. ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರದ ನಿಯಮಗಳ ಪ್ರಕಾರವೇ […]

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಮದುವೆ ದಿನವೇ ಕೊರೊನಾ ಪಾಸಿಟಿವ್, PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
Skanda
| Edited By: |

Updated on: Dec 07, 2020 | 12:06 PM

Share

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ.

ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸರ್ಕಾರದ ನಿಯಮಗಳ ಪ್ರಕಾರವೇ ಮದುವೆ ನಡೆಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಪಿಪಿಇ ಕಿಟ್ ಧರಿಸಿ ಹಸೆಮಣೆ ಏರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನ ತರಹೇವಾರಿ ಕಮೆಂಟ್ ಮಾಡಿದ್ದಾರೆ.

ಕೊರೊನಾ ಸಮಯದಲ್ಲಿ ಮತ್ತೆ ತಲೆ ಎತ್ತಿದ ಬಾಲ್ಯ ವಿವಾಹ ಪದ್ಧತಿ, 6 ತಿಂಗಳಲ್ಲಿ 1,791ಕೇಸ್ ದಾಖಲು

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್