AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ. ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರದ ನಿಯಮಗಳ ಪ್ರಕಾರವೇ […]

‘ಪಾಸಿಟಿವ್’ ವಧು! PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಮದುವೆ ದಿನವೇ ಕೊರೊನಾ ಪಾಸಿಟಿವ್, PPE kit ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
Skanda
| Edited By: ಸಾಧು ಶ್ರೀನಾಥ್​|

Updated on: Dec 07, 2020 | 12:06 PM

Share

ಜೈಪುರ: ಕೊರೊನಾ ಬಂದ್ಮೇಲೆ ಮದುವೆ ಸಮಾರಂಭಗಳನ್ನ ಏರ್ಪಡಿಸೋದೇ ಕಷ್ಟ ಎಂಬಂತಾಗಿದೆ. ಆದರೆ, ಇಲ್ಲೊಂದು ಜೋಡಿ ಮದುವೆ ದಿನ ಕೊರೊನಾ ಪಾಸಿಟಿವ್ ರಿಪೋರ್ಟ್​ ಬಂತು ಅಂತ ಪಿಪಿಇ ಕಿಟ್ ತೊಟ್ಟು ಮದುವೆ ಆಗಿದ್ದಾರೆ.

ಮದುವೆ ದಿನವೇ ಕೊರೊನಾ ಪಾಸಿಟಿವ್.. ರಾಜಸ್ಥಾನದ ಶಹಬಾದ್ ಸಮೀಪವಿರುವ ಕೋವಿಡ್ ಸೆಂಟರ್​ ಒಂದರಲ್ಲಿ ಈ ವಿಶೇಷ ಮದುವೆ ನಡೆದಿದೆ. ವಧುವಿಗೆ ಮದುವೆ ದಿನವೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ವಧು-ವರ ಇಬ್ಬರೂ ಪಿಪಿಇ ಕಿಟ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸರ್ಕಾರದ ನಿಯಮಗಳ ಪ್ರಕಾರವೇ ಮದುವೆ ನಡೆಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಪಿಪಿಇ ಕಿಟ್ ಧರಿಸಿ ಹಸೆಮಣೆ ಏರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನ ತರಹೇವಾರಿ ಕಮೆಂಟ್ ಮಾಡಿದ್ದಾರೆ.

ಕೊರೊನಾ ಸಮಯದಲ್ಲಿ ಮತ್ತೆ ತಲೆ ಎತ್ತಿದ ಬಾಲ್ಯ ವಿವಾಹ ಪದ್ಧತಿ, 6 ತಿಂಗಳಲ್ಲಿ 1,791ಕೇಸ್ ದಾಖಲು

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ