AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು
ರೈಲುImage Credit source: Amarujala.com
ನಯನಾ ರಾಜೀವ್
|

Updated on: Sep 08, 2024 | 1:31 PM

Share

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಮಗಧ್ ಎಕ್ಸ್‌ಪ್ರೆಸ್ ರೈಲು ಬಕ್ಸಾರ್‌ನ ತುದಿಗಂಜ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತು, ಇದರಿಂದಾಗಿ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕರು ಭಯಭೀತರಾದರು.

ಯಾವುದೇ ದೊಡ್ಡ ಅವಘಡ ಸಂಭವಿಸದಿರುವುದು ಸಮಾಧಾನದ ಸಂಗತಿ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಅವಘಡದ ನಂತರ ರೈಲ್ವೆ ಇಲಾಖೆಯಲ್ಲಿ ಸಂಚಲನ ಮೂಡಿದೆ. ಘಟನೆಯ ನಂತರ ರೈಲ್ವೆ ಅಧಿಕಾರಿಗಳು, ಜಿಆರ್‌ಪಿ, ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದರು. ರೈಲ್ವೆ ಸಚಿವಾಲಯವು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ತನಿಖಾ ವರದಿಯನ್ನು ಕೇಳಿದೆ. ಈ ಘಟನೆಯ ನಂತರ ಸ್ಥಳೀಯರ ಗುಂಪು ಸ್ಥಳದಲ್ಲಿ ಜಮಾಯಿಸಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್

ಎಸಿ ಇರುವ ಎಸ್-7 ಕೋಚ್ ಮುಂದೆ ಹೋಯಿತು. ಉಳಿದ ಕೋಚ್‌ಗಳು ಟ್ರ್ಯಾಕ್‌ನಲ್ಲಿ ನಿಂತಿತ್ತು. ಅಷ್ಟರಲ್ಲಿ ಲೋಕೋಪೈಲಟ್ ಕಣ್ಣಿಗೆ ಬಿದ್ದ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಮುಖ್ಯ ಮಾರ್ಗದಲ್ಲಿ ಕಾರ್ಯಾಚರಣೆಗಳು ಸ್ಥಗಿತಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ