AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು
ರೈಲುImage Credit source: Amarujala.com
ನಯನಾ ರಾಜೀವ್
|

Updated on: Sep 08, 2024 | 1:31 PM

Share

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಮಗಧ್ ಎಕ್ಸ್‌ಪ್ರೆಸ್ ರೈಲು ಬಕ್ಸಾರ್‌ನ ತುದಿಗಂಜ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತು, ಇದರಿಂದಾಗಿ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕರು ಭಯಭೀತರಾದರು.

ಯಾವುದೇ ದೊಡ್ಡ ಅವಘಡ ಸಂಭವಿಸದಿರುವುದು ಸಮಾಧಾನದ ಸಂಗತಿ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಅವಘಡದ ನಂತರ ರೈಲ್ವೆ ಇಲಾಖೆಯಲ್ಲಿ ಸಂಚಲನ ಮೂಡಿದೆ. ಘಟನೆಯ ನಂತರ ರೈಲ್ವೆ ಅಧಿಕಾರಿಗಳು, ಜಿಆರ್‌ಪಿ, ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದರು. ರೈಲ್ವೆ ಸಚಿವಾಲಯವು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ತನಿಖಾ ವರದಿಯನ್ನು ಕೇಳಿದೆ. ಈ ಘಟನೆಯ ನಂತರ ಸ್ಥಳೀಯರ ಗುಂಪು ಸ್ಥಳದಲ್ಲಿ ಜಮಾಯಿಸಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್

ಎಸಿ ಇರುವ ಎಸ್-7 ಕೋಚ್ ಮುಂದೆ ಹೋಯಿತು. ಉಳಿದ ಕೋಚ್‌ಗಳು ಟ್ರ್ಯಾಕ್‌ನಲ್ಲಿ ನಿಂತಿತ್ತು. ಅಷ್ಟರಲ್ಲಿ ಲೋಕೋಪೈಲಟ್ ಕಣ್ಣಿಗೆ ಬಿದ್ದ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಮುಖ್ಯ ಮಾರ್ಗದಲ್ಲಿ ಕಾರ್ಯಾಚರಣೆಗಳು ಸ್ಥಗಿತಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!