AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು
ರೈಲುImage Credit source: Amarujala.com
ನಯನಾ ರಾಜೀವ್
|

Updated on: Sep 08, 2024 | 1:31 PM

Share

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಮಗಧ್ ಎಕ್ಸ್‌ಪ್ರೆಸ್ ರೈಲು ಬಕ್ಸಾರ್‌ನ ತುದಿಗಂಜ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತು, ಇದರಿಂದಾಗಿ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕರು ಭಯಭೀತರಾದರು.

ಯಾವುದೇ ದೊಡ್ಡ ಅವಘಡ ಸಂಭವಿಸದಿರುವುದು ಸಮಾಧಾನದ ಸಂಗತಿ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಅವಘಡದ ನಂತರ ರೈಲ್ವೆ ಇಲಾಖೆಯಲ್ಲಿ ಸಂಚಲನ ಮೂಡಿದೆ. ಘಟನೆಯ ನಂತರ ರೈಲ್ವೆ ಅಧಿಕಾರಿಗಳು, ಜಿಆರ್‌ಪಿ, ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದರು. ರೈಲ್ವೆ ಸಚಿವಾಲಯವು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ತನಿಖಾ ವರದಿಯನ್ನು ಕೇಳಿದೆ. ಈ ಘಟನೆಯ ನಂತರ ಸ್ಥಳೀಯರ ಗುಂಪು ಸ್ಥಳದಲ್ಲಿ ಜಮಾಯಿಸಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್

ಎಸಿ ಇರುವ ಎಸ್-7 ಕೋಚ್ ಮುಂದೆ ಹೋಯಿತು. ಉಳಿದ ಕೋಚ್‌ಗಳು ಟ್ರ್ಯಾಕ್‌ನಲ್ಲಿ ನಿಂತಿತ್ತು. ಅಷ್ಟರಲ್ಲಿ ಲೋಕೋಪೈಲಟ್ ಕಣ್ಣಿಗೆ ಬಿದ್ದ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಮುಖ್ಯ ಮಾರ್ಗದಲ್ಲಿ ಕಾರ್ಯಾಚರಣೆಗಳು ಸ್ಥಗಿತಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ