AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕೊರೊನಾ ಲಸಿಕೆ: 3ನೇ ಹಂತದ ಪ್ರಯೋಗ ಮುಕ್ತಾಯ

ತುರ್ತು ಬಳಕೆಗೆ ಅನುಮೋದನೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ದತ್ತಾಂಶ ಪರಿಶೀಲನೆಯ ನಂತರ ಅನುಮೋದನೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಶಿಫಾರಸು ಮಾಡಲಿದೆ

ಮಕ್ಕಳಿಗೆ ಕೊರೊನಾ ಲಸಿಕೆ: 3ನೇ ಹಂತದ ಪ್ರಯೋಗ ಮುಕ್ತಾಯ
ಕೊವ್ಯಾಕ್ಸಿನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 05, 2021 | 9:08 PM

ದೆಹಲಿ: ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಮಹತ್ವದ ವೈದ್ಯಕೀಯ ಪ್ರಯೋಗ ಈ ನಿರ್ಣಾಯಕ ಹಂತಕ್ಕೆ ಬಂದಿದೆ. ಭಾರತ್ ಬಯೊಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಉದ್ದೇಶದಿಂದ ಈ ಪ್ರಯೋಗಗಳು ನಡೆಯುತ್ತಿವೆ. ಮೂರನೇ ಹಂತದ ವೈದ್ಯಕೀಯ ಪ್ರಯೋಗಗಳು ಮುಕ್ತಾಯಗೊಂಡಿದ್ದು, ಶೀಘ್ರದಲ್ಲಿಯೇ ಔಷಧ ಮಹಾನಿಯಂತ್ರಕರಿಗೆ (ಡಿಸಿಜಿಐ) 3ನೇ ಹಂತದ ಪ್ರಯೋಗ ಅಂಕಿಅಂಶಗಳನ್ನು ಸಲ್ಲಿಸಲಾಗುವುದು ಎಂದು ಕಂಪನಿಯ ಮೂಲಗಳು ಹೇಳಿವೆ. ವಿಷಯ ತಜ್ಞರ ಸಮಿತಿಯ ಸಭೆಯಿಂದ ಪರಿಶೀಲನೆ ಬಾಕಿಯಿದೆ. ತುರ್ತು ಬಳಕೆಗೆ ಅನುಮೋದನೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ದತ್ತಾಂಶ ಪರಿಶೀಲನೆಯ ನಂತರ ಅನುಮೋದನೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಶಿಫಾರಸು ಮಾಡಲಿದೆ. 2-17 ವರ್ಷದೊಳಗಿನ ವಯಸ್ಸಿನವರಿಗೆ ನೀಡಬೇಕಿರುವ ಲಸಿಕೆಯ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ.

ದೇಶದಲ್ಲಿ 18,346 ಹೊಸ ಕೊವಿಡ್ ಪ್ರಕರಣ ಪತ್ತೆ, 263 ಮಂದಿ ಸಾವು ಭಾರತದಲ್ಲಿ ಸೋಮವಾರ 18,346 ಹೊಸ ಕೊವಿಡ್ -19 (Covid-19)ಪ್ರಕರಣಗಳನ್ನು ವರದಿ ಆಗಿದ್ದು, ಇದು 209 ದಿನಗಳಲ್ಲಿ ಕಡಿಮೆ. ದೇಶದಲ್ಲಿ ಸತತ 11 ನೇ ದಿನ ಕೊರೊನಾವೈರಸ್ (Coronavirus ) ಪ್ರಕರಣಗಳು 30,000 ಕ್ಕಿಂತ ಕಡಿಮೆ ಆಗಿದೆ. ಕೇರಳದಲ್ಲಿ 8,850 ಹೊಸ ಪ್ರಕರಣಗಳು ಮತ್ತು 149 ಸಾವುಗಳು ವರದಿಯಾಗಿವೆ. 263 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 4.49 ಲಕ್ಷಕ್ಕೆ ಏರಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.52 ಲಕ್ಷದಷ್ಟಿದೆ. ಸಚಿವಾಲಯದ ಪ್ರಕಾರ, ಭಾರತದ ಚೇತರಿಕೆಯ ದರವು ಮಾರ್ಚ್ 2020 ರಿಂದ ಗರಿಷ್ಠ ಮಟ್ಟದಲ್ಲಿದೆ ಮತ್ತು ಪ್ರಸ್ತುತ ಶೇಕಡಾ 97.93 ರಲ್ಲಿದೆ. ಕಳೆದ 24 ಗಂಟೆಗಳಲ್ಲಿ 29,639 ಮಂದಿ ಚೇತರಿಸಿಕೊಂಡಿದ್ದು ಒಟ್ಟು ಚೇತರಿಕೆ 3,31,50,886 ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು 57,53,94,042 ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದು ದಿನದಲ್ಲಿ ಜಮ್ಮು ಕಾಶ್ಮೀರದಲ್ಲಿ ಅತ್ಯಧಿಕ ವ್ಯಾಕ್ಸಿನೇಷನ್ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ 1.78 ಲಕ್ಷ ಕೊವಿಡ್ -19 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು. “ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರದವರೆಗೆ ಅತ್ಯಧಿಕ ಲಸಿಕೆ ನೀಡಲಾಗಿದೆ. 1.78 ಲಕ್ಷ ಡೋಸ್‌ಗಳನ್ನು ನೀಡಲಾಯಿತು. ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ಡಿಸಿಗಳ ದಣಿವರಿಯದ ಪ್ರಯತ್ನಕ್ಕೆ ಅಭಿನಂದನೆಗಳು. ಮಾಸ್ಕ್ ಧರಿಸಿ, ಲಸಿಕೆ ಹಾಕಿ, ಸುರಕ್ಷಿತವಾಗಿರಿ ಎಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.

(Covaxin 3rd Stage Trial Completed Shortly Submit Report to DCGI)

ಇದನ್ನೂ ಓದಿ: ಕೊವ್ಯಾಕ್ಸಿನ್ ಪಡೆದ 2 ತಿಂಗಳ ನಂತರ, ಕೊವಿಶೀಲ್ಡ್ ಪಡೆದ 3 ತಿಂಗಳ ನಂತರ ದೇಹದಲ್ಲಿ ಪ್ರತಿಕಾಯಗಳು ಕಮ್ಮಿಯಾಗುತ್ತಿವೆ: ICMR ಅಧ್ಯಯನ

ಇದನ್ನೂ ಓದಿ: ಕೊವಿಶೀಲ್ಡ್​-ಕೊವ್ಯಾಕ್ಸಿನ್​ ಲಸಿಕೆಗಳ ಮಿಶ್ರಣ ಕ್ಲಿನಿಕಲ್​ ಪ್ರಯೋಗ, ಅಧ್ಯಯನಕ್ಕೆ ಡಿಸಿಜಿಐ ಅನುಮೋದನೆ..

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ