AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಹಂತದ ಮೊದಲ ಭಾಗ ಯಶಸ್ವಿ

[lazy-load-videos-and-sticky-control id=”FVxuvloXUBM”] ದೆಹಲಿ: ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಲು ವಿಶ್ವಾದ್ಯಂತ ಹಲವು ದೇಶಗಳು ಪಣತೊಟ್ಟು ಕೊರೊನಾ ಲಸಿಕೆ ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ. ಸೋಂಕಿಗೆ ಬೇಸತ್ತ ಜನ ಲಸಿಕೆ ಯಾವಾಗ ಬರುತ್ತಪ್ಪ ಅಂತ ಕಾಯುತ್ತಿದ್ದಾರೆ. ಅಂತವರಿಗೆ ಈಗ ಒಂದು ಸಿಹಿ ಸುದ್ದಿ ಸಿಕ್ಕಿದೆ. ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ ಮೊದಲ ಭಾಗ ಬಹುತೇಕ ಯಶಸ್ವಿಯಾಗಿದೆ. ದೇಶದಲ್ಲಿ 50 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿತ್ತು. ಈಗ ಆ ಪ್ರಯೋಗ ಬಹುತೇಕ ಯಶಸ್ವಿಯಾಗಿದೆ. ಲಸಿಕೆ ಪ್ರಯೋಗದ ಫಲಿತಾಂಶಗಳು […]

ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಹಂತದ ಮೊದಲ ಭಾಗ ಯಶಸ್ವಿ
ಕೊವ್ಯಾಕ್ಸಿನ್ ಲಸಿಕೆ
ಆಯೇಷಾ ಬಾನು
| Edited By: |

Updated on:Jul 26, 2020 | 4:01 PM

Share

[lazy-load-videos-and-sticky-control id=”FVxuvloXUBM”]

ದೆಹಲಿ: ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಲು ವಿಶ್ವಾದ್ಯಂತ ಹಲವು ದೇಶಗಳು ಪಣತೊಟ್ಟು ಕೊರೊನಾ ಲಸಿಕೆ ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ. ಸೋಂಕಿಗೆ ಬೇಸತ್ತ ಜನ ಲಸಿಕೆ ಯಾವಾಗ ಬರುತ್ತಪ್ಪ ಅಂತ ಕಾಯುತ್ತಿದ್ದಾರೆ. ಅಂತವರಿಗೆ ಈಗ ಒಂದು ಸಿಹಿ ಸುದ್ದಿ ಸಿಕ್ಕಿದೆ.

ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ ಮೊದಲ ಭಾಗ ಬಹುತೇಕ ಯಶಸ್ವಿಯಾಗಿದೆ. ದೇಶದಲ್ಲಿ 50 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿತ್ತು. ಈಗ ಆ ಪ್ರಯೋಗ ಬಹುತೇಕ ಯಶಸ್ವಿಯಾಗಿದೆ.

ಲಸಿಕೆ ಪ್ರಯೋಗದ ಫಲಿತಾಂಶಗಳು ಉತ್ತೇಜನಕಾರಿಯಾಗಿದೆ. ಮೊದಲ ಹಂತದ 2ನೇ ಭಾಗದಲ್ಲಿ ಇಂದು 6 ಜನರಿಗೆ ಲಸಿಕೆ ನೀಡಲಾಗಿದೆ. ಈ ಬಗ್ಗೆ PGI ರೋಹ್ಟಕ್ ಲಸಿಕೆ ಪ್ರಯೋಗ ತಂಡದ ಪ್ರಧಾನ ತನಿಖಾಧಿಕಾರಿ ಡಾ.ಸವಿತಾ ವರ್ಮಾ ತಿಳಿಸಿದ್ದಾರೆ.

Published On - 9:44 am, Sun, 26 July 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ