AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಹಂತದ ಮೊದಲ ಭಾಗ ಯಶಸ್ವಿ

[lazy-load-videos-and-sticky-control id=”FVxuvloXUBM”] ದೆಹಲಿ: ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಲು ವಿಶ್ವಾದ್ಯಂತ ಹಲವು ದೇಶಗಳು ಪಣತೊಟ್ಟು ಕೊರೊನಾ ಲಸಿಕೆ ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ. ಸೋಂಕಿಗೆ ಬೇಸತ್ತ ಜನ ಲಸಿಕೆ ಯಾವಾಗ ಬರುತ್ತಪ್ಪ ಅಂತ ಕಾಯುತ್ತಿದ್ದಾರೆ. ಅಂತವರಿಗೆ ಈಗ ಒಂದು ಸಿಹಿ ಸುದ್ದಿ ಸಿಕ್ಕಿದೆ. ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ ಮೊದಲ ಭಾಗ ಬಹುತೇಕ ಯಶಸ್ವಿಯಾಗಿದೆ. ದೇಶದಲ್ಲಿ 50 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿತ್ತು. ಈಗ ಆ ಪ್ರಯೋಗ ಬಹುತೇಕ ಯಶಸ್ವಿಯಾಗಿದೆ. ಲಸಿಕೆ ಪ್ರಯೋಗದ ಫಲಿತಾಂಶಗಳು […]

ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಹಂತದ ಮೊದಲ ಭಾಗ ಯಶಸ್ವಿ
ಕೊವ್ಯಾಕ್ಸಿನ್ ಲಸಿಕೆ
ಆಯೇಷಾ ಬಾನು
| Edited By: |

Updated on:Jul 26, 2020 | 4:01 PM

Share

[lazy-load-videos-and-sticky-control id=”FVxuvloXUBM”]

ದೆಹಲಿ: ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಲು ವಿಶ್ವಾದ್ಯಂತ ಹಲವು ದೇಶಗಳು ಪಣತೊಟ್ಟು ಕೊರೊನಾ ಲಸಿಕೆ ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ. ಸೋಂಕಿಗೆ ಬೇಸತ್ತ ಜನ ಲಸಿಕೆ ಯಾವಾಗ ಬರುತ್ತಪ್ಪ ಅಂತ ಕಾಯುತ್ತಿದ್ದಾರೆ. ಅಂತವರಿಗೆ ಈಗ ಒಂದು ಸಿಹಿ ಸುದ್ದಿ ಸಿಕ್ಕಿದೆ.

ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ ಮೊದಲ ಭಾಗ ಬಹುತೇಕ ಯಶಸ್ವಿಯಾಗಿದೆ. ದೇಶದಲ್ಲಿ 50 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿತ್ತು. ಈಗ ಆ ಪ್ರಯೋಗ ಬಹುತೇಕ ಯಶಸ್ವಿಯಾಗಿದೆ.

ಲಸಿಕೆ ಪ್ರಯೋಗದ ಫಲಿತಾಂಶಗಳು ಉತ್ತೇಜನಕಾರಿಯಾಗಿದೆ. ಮೊದಲ ಹಂತದ 2ನೇ ಭಾಗದಲ್ಲಿ ಇಂದು 6 ಜನರಿಗೆ ಲಸಿಕೆ ನೀಡಲಾಗಿದೆ. ಈ ಬಗ್ಗೆ PGI ರೋಹ್ಟಕ್ ಲಸಿಕೆ ಪ್ರಯೋಗ ತಂಡದ ಪ್ರಧಾನ ತನಿಖಾಧಿಕಾರಿ ಡಾ.ಸವಿತಾ ವರ್ಮಾ ತಿಳಿಸಿದ್ದಾರೆ.

Published On - 9:44 am, Sun, 26 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ