AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್

Covaxin: ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್, ಭಾರತ್ ಬಯೋಟೆಕ್ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on: May 24, 2021 | 1:55 PM

Share

ದೆಹಲಿ: ಕೊರೊನಾ ತಡೆಯುವಲ್ಲಿ ಸಹಾಯ ಮಾಡುವ ಕೊರೊನಾ ನಿರೋಧಕ ಲಸಿಕೆ ಕೊವ್ಯಾಕ್ಸಿನ್​ ಅನ್ನು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಪರಿಸ್ಥಿತಿಯಲ್ಲಿ ಬಳಸುವ ಔಷಧಗಳ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇದರಿಂದ ಅಂತಾರಾಷ್ರೀಯ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಸದ್ಯ ಈಗ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಪಡೆಯಲು WHO ಅನುಮೋದನೆಗೆ ಯತ್ನಿಸಲಾಗುತ್ತಿದೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್, ಭಾರತ್ ಬಯೋಟೆಕ್ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾರತದಿಂದ ವಿದೇಶಕ್ಕೆ ಹೋಗುವವರಿಗೆ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದರೆ ಅನುಮತಿಯನ್ನು ನೀಡುತ್ತಿಲ್ಲ. ಹೀಗಾಗಿ WHOನಿಂದ ಅನುಮೋದನೆ ಪಡೆಯಲು ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ.

ಕೊವಿಶೀಲ್ಡ್ ಲಸಿಕೆಗೆ WHO ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಆದರೆ ಕೊವ್ಯಾಕ್ಸಿನ್ ಲಸಿಕೆಗೆ WHO ತುರ್ತು ಬಳಕೆಗೆ ಒಪ್ಪಿಗೆ ನೀಡಿಲ್ಲ. ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಕೂಡ ಈಗ‌ ಭಾರತ್ ಬಯೋಟೆಕ್ ಜೊತೆಗೆ ಅನುಮತಿ ಪಡೆಯಲು ಪ್ರಯತ್ನ ಪಡುತ್ತಿದೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?