AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ
ಕೊವ್ಯಾಕ್ಸಿನ್
TV9 Web
| Edited By: |

Updated on: Aug 02, 2021 | 1:44 PM

Share

ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನಲ್​ ಕೊರೊನಾ ಲಸಿಕೆ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಇತ್ತೀಚೆಗಿನ ಅಧ್ಯಯನ ತಿಳಿಸಿದೆ. ಕೊವ್ಯಾಕ್ಸಿನ್​ ಲಸಿಕೆಯನ್ನು ಐಸಿಎಂಆರ್​ ಮತ್ತು ರಾಷ್ಟ್ರೀಯ ವೈರಾಲಜಿ ಇನ್​ಸ್ಟಿಟ್ಯೂಟ್​ (NIV) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೊವಿಡ್​ 19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಈ ಹೇಳಲಾಗಿತ್ತು. ಆದರೆ ಕೊವಿಡ್​ 19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್​ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್​ ಅಧ್ಯಯನ ಇದೀಗ ತಿಳಿಸಿದೆ.

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್​ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.

ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

Covaxin Vaccine is Effective Against Delta Plus Says ICMR

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ