AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ
ಕೊವ್ಯಾಕ್ಸಿನ್
TV9 Web
| Edited By: |

Updated on: Aug 02, 2021 | 1:44 PM

Share

ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನಲ್​ ಕೊರೊನಾ ಲಸಿಕೆ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಇತ್ತೀಚೆಗಿನ ಅಧ್ಯಯನ ತಿಳಿಸಿದೆ. ಕೊವ್ಯಾಕ್ಸಿನ್​ ಲಸಿಕೆಯನ್ನು ಐಸಿಎಂಆರ್​ ಮತ್ತು ರಾಷ್ಟ್ರೀಯ ವೈರಾಲಜಿ ಇನ್​ಸ್ಟಿಟ್ಯೂಟ್​ (NIV) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೊವಿಡ್​ 19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಈ ಹೇಳಲಾಗಿತ್ತು. ಆದರೆ ಕೊವಿಡ್​ 19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್​ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್​ ಅಧ್ಯಯನ ಇದೀಗ ತಿಳಿಸಿದೆ.

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್​ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.

ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

Covaxin Vaccine is Effective Against Delta Plus Says ICMR

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?