AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ. ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ. ಜೂನ್ […]

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 30, 2020 | 7:26 PM

Share

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ.

ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯ ಶಾಲಾ ಕಾಲೇಜು ಆರಂಭದ ಬಗ್ಗೆ ರಾಜ್ಯ ಸರ್ಕಾರ ಪೋಷಕರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದು. ಅಂತಾರಾಜ್ಯ, ಅಂತರ್​ ಜಿಲ್ಲಾ ಪ್ರಯಾಣಕ್ಕೆ ನಿರ್ಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಆದ್ರೆ ಪರಿಸ್ಥಿತಿ ಅವಲೋಕಿಸಿ ಮೆಟ್ರೋ ರೈಲುಗಳ ಸಂಚಾರದ ಬಗ್ಗೆ ನಿರ್ಧಾರ. ಅಂತಾರಾಷ್ಟ್ರೀಯ ಪ್ರಯಾಣ, ಸಿನಿಮಾ ಹಾಲ್‌, ಜಿಮ್‌ ಆರಂಭಕ್ಕೂ ಪರಿಸ್ಥಿತಿ ಅವಲೋಕಿಸಿ ನಿರ್ಣಯ ತೆಗೆದುಕೊಳ್ಳಬಹುದು.

Published On - 7:06 pm, Sat, 30 May 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ