AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ. ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ. ಜೂನ್ […]

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?
ಸಾಧು ಶ್ರೀನಾಥ್​
|

Updated on:May 30, 2020 | 7:26 PM

Share

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ.

ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯ ಶಾಲಾ ಕಾಲೇಜು ಆರಂಭದ ಬಗ್ಗೆ ರಾಜ್ಯ ಸರ್ಕಾರ ಪೋಷಕರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದು. ಅಂತಾರಾಜ್ಯ, ಅಂತರ್​ ಜಿಲ್ಲಾ ಪ್ರಯಾಣಕ್ಕೆ ನಿರ್ಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಆದ್ರೆ ಪರಿಸ್ಥಿತಿ ಅವಲೋಕಿಸಿ ಮೆಟ್ರೋ ರೈಲುಗಳ ಸಂಚಾರದ ಬಗ್ಗೆ ನಿರ್ಧಾರ. ಅಂತಾರಾಷ್ಟ್ರೀಯ ಪ್ರಯಾಣ, ಸಿನಿಮಾ ಹಾಲ್‌, ಜಿಮ್‌ ಆರಂಭಕ್ಕೂ ಪರಿಸ್ಥಿತಿ ಅವಲೋಕಿಸಿ ನಿರ್ಣಯ ತೆಗೆದುಕೊಳ್ಳಬಹುದು.

Published On - 7:06 pm, Sat, 30 May 20

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್