AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ. ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ. ಜೂನ್ […]

ದೇಶಾದ್ಯಂತ ಲಾಕ್​ಡೌನ್ ಅವಧಿ ವಿಸ್ತರಣೆ ಆಯ್ತು: ಎಲ್ಲೆಲ್ಲಿ, ಎಲ್ಲಿಯವರೆಗೆ?
ಸಾಧು ಶ್ರೀನಾಥ್​
|

Updated on:May 30, 2020 | 7:26 PM

Share

ದೆಹಲಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಲಾಕ್​ಡೌನ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ. ಆದ್ರೆ ಕಂಟೇನ್ಮೆಂಟ್​ ಜೋನ್​ ಹೊರತುಪಡಿಸಿ ಬೇರೆ ಕಡೆ ಎಲ್ಲಾ ಓಪನ್​ ಆಗಲಿವೆ. ಅಂದ್ರೆ 5ನೇ ಲಾಕ್​ಡೌನ್  ಕಂಟೇನ್ಮೆಂಟ್​ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ.

ಮಂದಿರ,ಮಸೀದಿ,ಚರ್ಚ್ ಜೂನ್ 8ರಿಂದ ಓಪನ್ ಆದ್ರೆ ಜೂನ್ 8ರಿಂದ ಎಲ್ಲಾ ಧಾರ್ಮಿಕ ಸ್ಥಳಗಳು ಓಪನ್ ಆಗಲಿವೆ. ರಾತ್ರಿ  9ರಿಂದ ಮುಂಜಾನೆ  5ರವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಪಿಂಗ್ ಮಾಲ್​ಗಳು, ಹೋಟೆಲ್​ಗಳು ಓಪನ್ ಆಗಲಿವೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯ ಶಾಲಾ ಕಾಲೇಜು ಆರಂಭದ ಬಗ್ಗೆ ರಾಜ್ಯ ಸರ್ಕಾರ ಪೋಷಕರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದು. ಅಂತಾರಾಜ್ಯ, ಅಂತರ್​ ಜಿಲ್ಲಾ ಪ್ರಯಾಣಕ್ಕೆ ನಿರ್ಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಜೂನ್ 1ರಿಂದ ಲಾಕ್‌ಡೌನ್ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಆದ್ರೆ ಪರಿಸ್ಥಿತಿ ಅವಲೋಕಿಸಿ ಮೆಟ್ರೋ ರೈಲುಗಳ ಸಂಚಾರದ ಬಗ್ಗೆ ನಿರ್ಧಾರ. ಅಂತಾರಾಷ್ಟ್ರೀಯ ಪ್ರಯಾಣ, ಸಿನಿಮಾ ಹಾಲ್‌, ಜಿಮ್‌ ಆರಂಭಕ್ಕೂ ಪರಿಸ್ಥಿತಿ ಅವಲೋಕಿಸಿ ನಿರ್ಣಯ ತೆಗೆದುಕೊಳ್ಳಬಹುದು.

Published On - 7:06 pm, Sat, 30 May 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ