AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು ಭಾರತೀಯ ವಾಯುಪಡೆಯ ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ ಸಾಗಾಟವಾಗಿವೆ.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?
ಸಿಂಗಾಪುರದಿಂದ ಭಾರತಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‌ಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 24, 2021 | 3:08 PM

Share

ನವದೆಹಲಿ: ಕೊರೊನಾ ಮಹಾಮಾರೊಯ ರುದ್ರ ನರ್ತನದಿಂದಾಗಿ ಭಾರತದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಅದನ್ನು ನೀಗಿಸಲು ಭಾರತ ಸರ್ಕಾರ ಇತರೆ ದೇಶಗಳ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದಿಂದ ಮೆಡಿಕಲ್ ಆಕ್ಸಿಜನ್ ಆಮದು ಮಾಡಿಕೊಳ್ಳಲಾಗಿದೆ. ಕೇಂದ್ರ ಗೃಹ ಇಲಾಖೆಯು ಆಕ್ಸಿಜನ್ ಆಮದು ಮಾಡಿಕೊಂಡಿದ್ದು, ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ, 4 ಆಕ್ಸಿಜನ್ ಕಂಟೈನರ್​ಗಳು ಏರ್‌ಲಿಫ್ಟ್ ಮೂಲಕ ತರಿಸಿಕೊಂಡಿದೆ.

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು (liquid O2 containers) ಭಾರತೀಯ ವಾಯುಪಡೆಯ (IAF C-17 aircraft) ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ (Changi International Airport, Singapore) ಸಾಗಾಟವಾಗಿವೆ. C-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಏರ್‌ಲಿಫ್ಟ್ ಆಗಿದ್ದು, ಪಶ್ಚಿಮ ಬಂಗಾಳದ ಪನಗಾರಾ ಏರ್‌ಬೇಸ್​ಗೆ (Panagarh Air Base) ಆ ಆಕ್ಸಿಜನ್ ಕಂಟೈನರ್​ಗಳು ಬಂದಿಳಿದಿವೆ. (covid 19 Oxygen emergency: 4 Oxygen tankers air lifted from singapur to west bengal panagarh air base)

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು