AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು ಭಾರತೀಯ ವಾಯುಪಡೆಯ ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ ಸಾಗಾಟವಾಗಿವೆ.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?
ಸಿಂಗಾಪುರದಿಂದ ಭಾರತಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‌ಗಳು
ಸಾಧು ಶ್ರೀನಾಥ್​
|

Updated on: Apr 24, 2021 | 3:08 PM

Share

ನವದೆಹಲಿ: ಕೊರೊನಾ ಮಹಾಮಾರೊಯ ರುದ್ರ ನರ್ತನದಿಂದಾಗಿ ಭಾರತದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಅದನ್ನು ನೀಗಿಸಲು ಭಾರತ ಸರ್ಕಾರ ಇತರೆ ದೇಶಗಳ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದಿಂದ ಮೆಡಿಕಲ್ ಆಕ್ಸಿಜನ್ ಆಮದು ಮಾಡಿಕೊಳ್ಳಲಾಗಿದೆ. ಕೇಂದ್ರ ಗೃಹ ಇಲಾಖೆಯು ಆಕ್ಸಿಜನ್ ಆಮದು ಮಾಡಿಕೊಂಡಿದ್ದು, ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ, 4 ಆಕ್ಸಿಜನ್ ಕಂಟೈನರ್​ಗಳು ಏರ್‌ಲಿಫ್ಟ್ ಮೂಲಕ ತರಿಸಿಕೊಂಡಿದೆ.

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು (liquid O2 containers) ಭಾರತೀಯ ವಾಯುಪಡೆಯ (IAF C-17 aircraft) ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ (Changi International Airport, Singapore) ಸಾಗಾಟವಾಗಿವೆ. C-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಏರ್‌ಲಿಫ್ಟ್ ಆಗಿದ್ದು, ಪಶ್ಚಿಮ ಬಂಗಾಳದ ಪನಗಾರಾ ಏರ್‌ಬೇಸ್​ಗೆ (Panagarh Air Base) ಆ ಆಕ್ಸಿಜನ್ ಕಂಟೈನರ್​ಗಳು ಬಂದಿಳಿದಿವೆ. (covid 19 Oxygen emergency: 4 Oxygen tankers air lifted from singapur to west bengal panagarh air base)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ