AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು ಭಾರತೀಯ ವಾಯುಪಡೆಯ ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ ಸಾಗಾಟವಾಗಿವೆ.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?
ಸಿಂಗಾಪುರದಿಂದ ಭಾರತಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‌ಗಳು
ಸಾಧು ಶ್ರೀನಾಥ್​
|

Updated on: Apr 24, 2021 | 3:08 PM

Share

ನವದೆಹಲಿ: ಕೊರೊನಾ ಮಹಾಮಾರೊಯ ರುದ್ರ ನರ್ತನದಿಂದಾಗಿ ಭಾರತದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಅದನ್ನು ನೀಗಿಸಲು ಭಾರತ ಸರ್ಕಾರ ಇತರೆ ದೇಶಗಳ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದಿಂದ ಮೆಡಿಕಲ್ ಆಕ್ಸಿಜನ್ ಆಮದು ಮಾಡಿಕೊಳ್ಳಲಾಗಿದೆ. ಕೇಂದ್ರ ಗೃಹ ಇಲಾಖೆಯು ಆಕ್ಸಿಜನ್ ಆಮದು ಮಾಡಿಕೊಂಡಿದ್ದು, ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ, 4 ಆಕ್ಸಿಜನ್ ಕಂಟೈನರ್​ಗಳು ಏರ್‌ಲಿಫ್ಟ್ ಮೂಲಕ ತರಿಸಿಕೊಂಡಿದೆ.

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು (liquid O2 containers) ಭಾರತೀಯ ವಾಯುಪಡೆಯ (IAF C-17 aircraft) ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ (Changi International Airport, Singapore) ಸಾಗಾಟವಾಗಿವೆ. C-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಏರ್‌ಲಿಫ್ಟ್ ಆಗಿದ್ದು, ಪಶ್ಚಿಮ ಬಂಗಾಳದ ಪನಗಾರಾ ಏರ್‌ಬೇಸ್​ಗೆ (Panagarh Air Base) ಆ ಆಕ್ಸಿಜನ್ ಕಂಟೈನರ್​ಗಳು ಬಂದಿಳಿದಿವೆ. (covid 19 Oxygen emergency: 4 Oxygen tankers air lifted from singapur to west bengal panagarh air base)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್