AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​
|

Updated on:May 23, 2020 | 4:06 PM

Share

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ