AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​
|

Updated on:May 23, 2020 | 4:06 PM

Share

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!