AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 23, 2020 | 4:06 PM

Share

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?