AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 23, 2020 | 4:06 PM

Share

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

Follow Us
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?