ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​

Updated on: May 23, 2020 | 4:06 PM

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us